0
  ಸಂಪರ್ಕ    ಸುದ್ದಿಜಾಲ    ಎನ್‌ಆರ್‌ಐ    ಅಂಕಣ    ಚಲನಚಿತ್ರ    ಸಾಹಿತ್ಯ    ಅಡುಗೆ    ಪ್ರವಾಸ    ಚೌಚೌ    ಗ್ಯಾಲರಿ    ಕಾಮಸೂತ್ರ    Font Help  
ವಾರ್ತೆಗಳು ಕ್ರೀಡೆ ಯಡ್ಡಿ ಆಡಳಿತ ರಾಜಕೀಯ ವಾಟ್ಸ್ ಹಾಟ್ ಐಟಿ-ಬಿಟಿ ಬೆಂಗಳೂರು ಸಭೆ ಸಮಾರಂಭ ಸುದ್ದಿ-ಚಿತ್ರ
[]
[] ಮುಖಪುಟ » ಸುದ್ದಿಜಾಲ » ಕ್ರೀಡಾಲೋಕ
[]

[]
ನಾಗಪುರ ಟೆಸ್ಟ್ : ಸಚಿನ್ 109, ಭಾರತ ಸುಸ್ಥಿತಿ
ನಾಗಪುರ, ನ. 6 : ಇಲ್ಲಿಯ ವಿದರ್ಭ ಕ್ರೀಡಾಂಗಣದಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಸರಣಿಯ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಹಣಾಹಣಿಯಲ್ಲಿ ಅತಿಥೇಯ ಭಾರತ 5 ವಿಕೆಟ್ ...

ಇಂಗ್ಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ
ನವದೆಹಲಿ, ನ. 6 : ಇದೇ 14 ರಿಂದ ಆರಂಭವಾಗಲಿರುವ ಇಂಗ್ಲೆಂಡ್ ಜೊತೆಗಿನ ಏಳು ಏಕದಿನ ಪಂದ್ಯಗಳ ಸರಣಿಯ ಮೊದಲ ಮೂರು ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಸಚಿನ್ ...

ಶೂಟಿಂಗ್ ನಲ್ಲಿ ಗಗನ್ ನಾರಂಗ್ ವಿಶ್ವ ದಾಖಲೆ
ಬ್ಯಾಂಕಾಕ್, ನ. 5 : ಇತ್ತೀಚಿಗೆ ನಡೆದ ಬೀಜಿಂಗ್ ಒಲಂಪಿಕ್ಸ್ ನಲ್ಲಿ ಪದಕ ಗಳಿಸಲು ವಿಫಲರಾಗಿದ್ದ ಗಗನ್ ನಾರಂಗ್ ಬ್ಯಾಂಕಾಕ್ ನಲ್ಲಿ ನಡೆಯುತ್ತಿರುವ ವಿಶ್ವ ಶೂಟಿಂಗ್ ಸ್ಪರ್ಧೆಯ ವೈಯಕ್ತಿಕ ...

ಸಚಿನ್ ಕಿಡ್ನಾಪ್ ಮಾಡಲು ಜೈಷ್ ಸಂಚು
ನಾಗಪುರ, ನ. 3 : ಭಾರತ ಕ್ರಿಕೆಟ್ ತಂಡದ ಕ್ರಿಕೆಟ್ ಆಟಗಾರ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ಭಯೋತ್ಪಾದಕ ಸಂಘಟನೆಯೊಂದು ಅಪಹರಿಸುವುದಾಗಿ ಬೆದರಿಕೆಯೊಡ್ಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ...

ಅಂತಾರಾಷ್ಟ್ರೀಯ ಕ್ರಿಕೆಟ್ಗೆ 'ಜಂಬೋ' ವಿದಾಯ
ನವದೆಹಲಿ, ನ. 02 : ಎಂದೇ ಖ್ಯಾತರಾಗಿದ್ದ ಲೆಗ್ ಸ್ಪಿನ್ ಮಾಂತ್ರಿಕ ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಅನಿಲ್ ಕುಂಬ್ಳೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. 1999ರಲ್ಲಿ ...

ಗೌತಮ್ ಗಂಭೀರ್ ಗೆ ಒಂದು ಟೆಸ್ಟ್ ನಿಷೇಧ
ಮುಂಬೈ, ಅ. 31 : ಅಂತಾರಾಷ್ಟ್ರೀಯ ಕ್ರಿಕೆಟ್ ನ ನೀತಿ ಸಂಹಿತೆ ಉಲ್ಲಂಘನೆ ಆಪಾದನೆ ಮೇರೆಗೆ ಭಾರತೀಯ ತಂಡದ ಆರಂಭಿಕ ಆಟಗಾರ ಗೌತಮ್ ಗಂಭೀರ ಅವರನ್ನು ಒಂದು ಟೆಸ್ಟ್ ...

ಚದುರಂಗದ ವಿಶ್ವನಾಥನಾಗಿ ಮತ್ತೆ ಆನಂದ್
ಬಾನ್, ಅ. 30 : ವಿಶ್ವ ಚದುರಂಗ ಲೋಕದಲ್ಲಿ ಭಾರತ ಮತ್ತೊಮ್ಮೆ ಶ್ರೇಷ್ಠತೆ ಮೆರೆದಿದೆ. ಭಾರತದ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಅವರು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ...

ಆಡು ಮುಟ್ಟದ ಸೊಪ್ಪಿಲ್ಲ ಬಾಬು ಮುರಿಯದ ದಾಖಲೆಗಳಿಲ್ಲ
ಬೆಂಗಳೂರು, ಅ. 27 : 34 ವಿಶ್ವ ದಾಖಲೆಗಳನ್ನು ಬರೆದು 'ದಾಖಲೆಗಳ ಸರದಾರ' ಎನಿಸಿರುವ ಬಹುಭಾಷಾ ವಿಜ್ಞಾನಿ ಡಾ. ಎಸ್. ರಮೇಶ್ ಬಾಬು ಅವರು 'ಡಬಲ್ ಪ್ರಿಸ್ಬಿ ರ್ಯಾಲಿ'ಯಲ್ಲಿ ...

ವಿಶ್ವ ಶ್ರೇಷ್ಠ ಕಲಿ ಸಚಿನ್ ಸುಳ್ಳುಗಾರನೇ ?
ಬೆಂಗಳೂರು, ಅ. 24 : ಭಾರತೀಯ ಕ್ರಿಕೆಟ್ ಅಭಿಮಾನಿಗಳ ಆರಾಧ್ಯ ದೈವ, ವಿಶ್ವ ಕ್ರಿಕೆಟ್ ಗೆ ಹೊಸ ಬಾಷ್ಯವನ್ನೇ ಬರೆದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮೇಲೆ ಆಸ್ಟ್ರೇಲಿಯಾ ...

ಸಚಿನ್ ಪ್ರಾಮಾಣಿಕತೆಯನ್ನೇ ಪ್ರಶ್ನಿಸಿದ ಗಿಲ್ ಕ್ರಿಸ್ಟ್
ಸಿಡ್ನಿ, ಅ.23: ಆಸ್ಟ್ರೇಲಿಯಾ ತಂಡದ ಮಾಜಿ ಉಪನಾಯಕ ಹಾಗೂ ವಿಕೆಟ್ ಕೀಪರ್ ಆಡಂ ಗಿಲ್ ಕ್ರಿಸ್ಟ್ ತಮ್ಮ ಆತ್ಮಚರಿತ್ರೆ 'ಟ್ರೂ ಕಲರ್ಸ್' ಕೃತಿಯಲ್ಲಿ ಸಚಿನ್ ತೆಂಡೂಲ್ಕರ್ ಅವರನ್ನು ಸುಳ್ಳುಗಾರ ...



More Pages: 1  2  3  

[]


ಇಂಥದ್ದು ಬೇರೆಲ್ಲೂ ಸಿಗದು
 
 
 ಕುಮಾರಕ್ಕೊಂ ಲೇಕ್ ರೆಸಾರ್ಟ್, ರು.12 ಸಾವಿರ
 ಮುನ್ನಾರ್‌ದಲ್ಲಿರುವ ಸಿಯನ್ನಾ ವಿಲೇಜ್ ಹೊಟೇಲ್
 ಅಲೆಪ್ಪಿಯ ಪೊಳಿಯೋರಂ ಬೀಚ್ ರೆಸಾರ್ಟ್
 ಮೊಬೈಲ್‌ನಲ್ಲಿ ಕನ್ನಡ ಸುದ್ದಿಗಾಗಿ SMS START KNNEWS 09845298452
 ನಿಮ್ಮ ನಗರದಲ್ಲಿ ಯಾವ ಸಿನೆಮಾ ಎಲ್ಲಿದೆ?
 ಲೈಂಗಿಕತೆ ಬಗ್ಗೆ ತಿಳಿದುಕೊಳ್ಳುವುದು ಸಾಕಷ್ಟಿದೆ
 ಇಂಗ್ಲಿಷಲ್ಲಿ ತಿರುಕ್ಕುರಲ್ ಲಭ್ಯ
[]
ThatsKannada
ThatsKannada
ThatsKannada
ThatsKannada
ThatsKannada
ThatsKannada
ನಿಮ್ಮ ಅಮೂಲ್ಯ ಮತ ಚಲಾಯಿಸಿ
How about India waging war against Pakistan?
It`s high time India pick-up arms and smash Pak
Oh no! There is still hope for reconciliation
Let`s preach and practice non-violence
    

Results | Previous Results

[]
Recommended Links
     SMS Updates      Astrology      Chat      RSS      Post Free Classifieds      Online Shopping & Auctions      Jobs      Explore India