0
  ಸಂಪರ್ಕ    ಸುದ್ದಿಜಾಲ    ಎನ್‌ಆರ್‌ಐ    ಅಂಕಣ    ಚಲನಚಿತ್ರ    ಸಾಹಿತ್ಯ    ಅಡುಗೆ    ಪ್ರವಾಸ    ಚೌಚೌ    ಗ್ಯಾಲರಿ    ಕಾಮಸೂತ್ರ    Font Help  
ವಾರ್ತೆಗಳು ಕ್ರೀಡೆ ಯಡ್ಡಿ ಆಡಳಿತ ರಾಜಕೀಯ ವಾಟ್ಸ್ ಹಾಟ್ ಐಟಿ-ಬಿಟಿ ಬೆಂಗಳೂರು ಸಭೆ ಸಮಾರಂಭ ಸುದ್ದಿ-ಚಿತ್ರ
[]
[] ಮುಖಪುಟ » ಸುದ್ದಿಜಾಲ » ಯಡ್ಡಿ ಆಡಳಿತ
[]

[]
ಶ್ರೀಕೃಷ್ಣದೇವರಾಯ ಪ್ರಶಸ್ತಿ ಸ್ಥಾಪಿಸಲು ನಿರ್ಧಾರ
ಹಂಪಿ, ನ.6: ವಿಜಯನಗರ ಸಾಮ್ರಾಜ್ಯದ ಸುಪ್ರಸಿದ್ಧ ಅರಸ ಶ್ರೀಕೃಷ್ಣದೇವರಾಯರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಶ್ರೀಕೃಷ್ಣದೇವರಾಯರ  500ನೇ ವಾರ್ಷಿಕೋತ್ಸವ ಸ್ಮರಣಾರ್ಥ ಪ್ರಶಸ್ತಿ ಸ್ಥಾಪಿಸಲಾಗುತ್ತದೆ ಎಂದು ಪ್ರವಾಸೋದ್ಯಮ ...

ಆಶ್ರಯ ಫಲಾನುಭವಿಗಳಿಗೆ 2ಲಕ್ಷ ಮನೆಗಳು
ಬೆಂಗಳೂರು, ನ.5: ಆಶ್ರಯ ಯೋಜನೆಯಡಿ ಕರ್ನಾಟಕದ ಸರಕಾರಈ ವರ್ಷಾಂತ್ಯಕ್ಕೆ ಎರಡು ಲಕ್ಷ ಮನೆಗಳನ್ನು ವಿತರಿಸಲಿದೆ. 2013ರ ವೇಳೆಗೆ 13 ಲಕ್ಷ ಮನೆಗಳನ್ನು ಬಡವರಿಗೆ ವಿತರಿಸಲಾಗುತ್ತದೆ ಎಂದು ವಸತಿ ಸಚಿವ ...

ವಿಧಾನ ಪರಿಷತ್ ಚುನಾವಣೆ ಫಲಿತಾಂಶಕ್ಕೆ ಹರ್ಷ
ಬೆಂಗಳೂರು, ನ, 3 : ಬೆಳಗಾವಿ, ಧಾರವಾಡ ಮತ್ತು ಕೊಡಗು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಮೂಲಕ ಪಾರಮ್ಯ ಮೆರೆದಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹರ್ಷ ...

ಕನ್ನಡ ಭಾಷೆಯ ಅಭಿವೃದ್ಧಿಗೆ ಕಂಕಣ ಬದ್ಧ
ಬೆಂಗಳೂರು, ನ.2: ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ದೊರಕಿರುವ ಶುಭ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಕನ್ನಡ ಭಾಷೆಯ ಅಭಿವೃದ್ಧಿಗಾಗಿ ಹಲವು ವಿಶೇಷ ಯೋಜನೆಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಿದೆ. ಮುಖ್ಯಮಂತ್ರಿ ...

ಎರಡು ಹೊತ್ತಿನ ಊಟ ಮುಖ್ಯ:ಯಡ್ಡಿ
*ಶಾಮ್ ಶಾಸ್ತ್ರೀಯ ಭಾಷೆಯ ಅಟ್ಟಕ್ಕೇರಿರುವ ಕನ್ನಡ ಮತ್ತು ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿರುವ ಈ ಹೊತ್ತಿನಲ್ಲಿ ನಾಡಿನ ಅಧಿಕಾರ ಚುಕ್ಕಾಣಿ ಹಿಡಿದಿರುವ ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ ನೇತೃತ್ವದ ಸರ್ಕಾರ ವಿಶಿಷ್ಟ ...

ಶತಕದ ಹೊಸ್ತಿಲಲ್ಲಿ ಎಡವಿದ ರಾಜ್ಯೋತ್ಸವ ಪ್ರಶಸ್ತಿ
ಬೆಂಗಳೂರು, ಅ.30: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಗೃಹ ಸಚಿವ ವಿ.ಎಸ್.ಆಚಾರ್ಯ ಇಂದು ಸಂಜೆ ಬಿಡುಗಡೆ ಮಾಡಿದರು. ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ...

ಕನ್ನಡದಲ್ಲಿ ಬರಲಿದೆ ಎಲ್ ಕೆ ಅಡ್ವಾಣಿ ಆತ್ಮಕಥೆ
ಬೆಂಗಳೂರು, ಅ.29: ಲೋಕಸಭೆ ವಿರೋಧ ಪಕ್ಷ ನಾಯಕ ಹಾಗೂ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರು ತಮ್ಮ ಆತ್ಮಕಥೆ 'My Country My Life' ಪುಸ್ತಕದ ಕನ್ನಡ ಅನುವಾದನ್ನು ...

ರಾಜ್ಯೋತ್ಸವ ಪ್ರಶಸ್ತಿ 80 ಮಂದಿಗೆ ಸೀಮಿತ: ಸಿಎಂ
ಬೆಂಗಳೂರು, ಅ. 28 : 2008ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತರ ಪಟ್ಟಿಯನ್ನು ಅ. 30 ರಂದು ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ...

ಬಿಬಿಎಂಪಿ ಯೋಜನೆಗಳ ಮೇಲೆ ಸಿಎಂ ನಿಗಾ
ಬೆಂಗಳೂರು, ಅ: 27:ರಾಜ್ಯದ ರಾಜಧಾನಿ ಬೆಂಗಳೂರಿನ ಮೂಲಭೂತ ಸೌಲಭ್ಯಗಳ ಅಗತ್ಯ ಮತ್ತು ಅಭಿವೃದ್ಧಿಯತ್ತ ಕೈಗೊಳ್ಳಬೇಕಾದ ಕ್ರಮಗಳನ್ನು ಅರಿಯಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಪ್ರತಿ ತಿಂಗಳ ಎರಡು ...

ಗ್ರಾಮಗಳ ಸ್ವಾವಲಂಬನೆ ಅಗತ್ಯ :ಶೋಭಾ
ಶಿವಮೊಗ್ಗ ,ಅ. 27:  ಗ್ರಾಮಗಳನ್ನು ಸ್ವಾವಲಂಬನೆ ಹಾದಿಯಲ್ಲಿ ಅಭಿವೃದ್ಧಿಗೊಳಿಸಬೇಕೆಂಬ ಚಿಂತನೆ ಯಲ್ಲಿ ಅಸ್ತಿತ್ವಕ್ಕೆ ತಂದಿರುವ ವಿಕೇಂದ್ರೀಕರಣದ ಬಲವರ್ಧನೆಗೆ ವ್ಯವಸ್ಥೆಯಲ್ಲಿ ಕೆಲವೊಂದು ಬದಲಾವಣೆಗಳು ಅಗತ್ಯವೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವೆ ...



More Pages: 1  2  3  

[]


ಇಂಥದ್ದು ಬೇರೆಲ್ಲೂ ಸಿಗದು
 
 
 ಕುಮಾರಕ್ಕೊಂ ಲೇಕ್ ರೆಸಾರ್ಟ್, ರು.12 ಸಾವಿರ
 ಮುನ್ನಾರ್‌ದಲ್ಲಿರುವ ಸಿಯನ್ನಾ ವಿಲೇಜ್ ಹೊಟೇಲ್
 ಅಲೆಪ್ಪಿಯ ಪೊಳಿಯೋರಂ ಬೀಚ್ ರೆಸಾರ್ಟ್
 ಮೊಬೈಲ್‌ನಲ್ಲಿ ಕನ್ನಡ ಸುದ್ದಿಗಾಗಿ SMS START KNNEWS 09845298452
 ನಿಮ್ಮ ನಗರದಲ್ಲಿ ಯಾವ ಸಿನೆಮಾ ಎಲ್ಲಿದೆ?
 ಲೈಂಗಿಕತೆ ಬಗ್ಗೆ ತಿಳಿದುಕೊಳ್ಳುವುದು ಸಾಕಷ್ಟಿದೆ
 ಇಂಗ್ಲಿಷಲ್ಲಿ ತಿರುಕ್ಕುರಲ್ ಲಭ್ಯ
[]
ThatsKannada
ThatsKannada
ThatsKannada
ThatsKannada
ThatsKannada
ThatsKannada
ನಿಮ್ಮ ಅಮೂಲ್ಯ ಮತ ಚಲಾಯಿಸಿ
How about India waging war against Pakistan?
It`s high time India pick-up arms and smash Pak
Oh no! There is still hope for reconciliation
Let`s preach and practice non-violence
    

Results | Previous Results

[]
Recommended Links
     SMS Updates      Astrology      Chat      RSS      Post Free Classifieds      Online Shopping & Auctions      Jobs      Explore India