![[]](/img/trans.gif) |
ಮುಖಪುಟ » ಸುದ್ದಿಜಾಲ » ಯಡ್ಡಿ ಆಡಳಿತ
![[]](/img/trans.gif)
![[]](/img/trans.gif)
ಶ್ರೀಕೃಷ್ಣದೇವರಾಯ ಪ್ರಶಸ್ತಿ ಸ್ಥಾಪಿಸಲು ನಿರ್ಧಾರ ಹಂಪಿ, ನ.6: ವಿಜಯನಗರ ಸಾಮ್ರಾಜ್ಯದ ಸುಪ್ರಸಿದ್ಧ ಅರಸ ಶ್ರೀಕೃಷ್ಣದೇವರಾಯರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಶ್ರೀಕೃಷ್ಣದೇವರಾಯರ 500ನೇ ವಾರ್ಷಿಕೋತ್ಸವ ಸ್ಮರಣಾರ್ಥ ಪ್ರಶಸ್ತಿ ಸ್ಥಾಪಿಸಲಾಗುತ್ತದೆ ಎಂದು ಪ್ರವಾಸೋದ್ಯಮ ...
ಆಶ್ರಯ ಫಲಾನುಭವಿಗಳಿಗೆ 2ಲಕ್ಷ ಮನೆಗಳು ಬೆಂಗಳೂರು, ನ.5: ಆಶ್ರಯ ಯೋಜನೆಯಡಿ ಕರ್ನಾಟಕದ ಸರಕಾರಈ ವರ್ಷಾಂತ್ಯಕ್ಕೆ ಎರಡು ಲಕ್ಷ ಮನೆಗಳನ್ನು ವಿತರಿಸಲಿದೆ. 2013ರ ವೇಳೆಗೆ 13 ಲಕ್ಷ ಮನೆಗಳನ್ನು ಬಡವರಿಗೆ ವಿತರಿಸಲಾಗುತ್ತದೆ ಎಂದು ವಸತಿ ಸಚಿವ ...
ವಿಧಾನ ಪರಿಷತ್ ಚುನಾವಣೆ ಫಲಿತಾಂಶಕ್ಕೆ ಹರ್ಷ ಬೆಂಗಳೂರು, ನ, 3 : ಬೆಳಗಾವಿ, ಧಾರವಾಡ ಮತ್ತು ಕೊಡಗು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಮೂಲಕ ಪಾರಮ್ಯ ಮೆರೆದಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹರ್ಷ ...
ಕನ್ನಡ ಭಾಷೆಯ ಅಭಿವೃದ್ಧಿಗೆ ಕಂಕಣ ಬದ್ಧ ಬೆಂಗಳೂರು, ನ.2: ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ದೊರಕಿರುವ ಶುಭ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಕನ್ನಡ ಭಾಷೆಯ ಅಭಿವೃದ್ಧಿಗಾಗಿ ಹಲವು ವಿಶೇಷ ಯೋಜನೆಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಿದೆ. ಮುಖ್ಯಮಂತ್ರಿ ...
ಎರಡು ಹೊತ್ತಿನ ಊಟ ಮುಖ್ಯ:ಯಡ್ಡಿ *ಶಾಮ್ ಶಾಸ್ತ್ರೀಯ ಭಾಷೆಯ ಅಟ್ಟಕ್ಕೇರಿರುವ ಕನ್ನಡ ಮತ್ತು ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿರುವ ಈ ಹೊತ್ತಿನಲ್ಲಿ ನಾಡಿನ ಅಧಿಕಾರ ಚುಕ್ಕಾಣಿ ಹಿಡಿದಿರುವ ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ ನೇತೃತ್ವದ ಸರ್ಕಾರ ವಿಶಿಷ್ಟ ...
ಶತಕದ ಹೊಸ್ತಿಲಲ್ಲಿ ಎಡವಿದ ರಾಜ್ಯೋತ್ಸವ ಪ್ರಶಸ್ತಿ ಬೆಂಗಳೂರು, ಅ.30: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಗೃಹ ಸಚಿವ ವಿ.ಎಸ್.ಆಚಾರ್ಯ ಇಂದು ಸಂಜೆ ಬಿಡುಗಡೆ ಮಾಡಿದರು. ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ...
ಕನ್ನಡದಲ್ಲಿ ಬರಲಿದೆ ಎಲ್ ಕೆ ಅಡ್ವಾಣಿ ಆತ್ಮಕಥೆ ಬೆಂಗಳೂರು, ಅ.29: ಲೋಕಸಭೆ ವಿರೋಧ ಪಕ್ಷ ನಾಯಕ ಹಾಗೂ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರು ತಮ್ಮ ಆತ್ಮಕಥೆ 'My Country My Life' ಪುಸ್ತಕದ ಕನ್ನಡ ಅನುವಾದನ್ನು ...
ರಾಜ್ಯೋತ್ಸವ ಪ್ರಶಸ್ತಿ 80 ಮಂದಿಗೆ ಸೀಮಿತ: ಸಿಎಂ ಬೆಂಗಳೂರು, ಅ. 28 : 2008ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತರ ಪಟ್ಟಿಯನ್ನು ಅ. 30 ರಂದು ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ...
ಬಿಬಿಎಂಪಿ ಯೋಜನೆಗಳ ಮೇಲೆ ಸಿಎಂ ನಿಗಾ ಬೆಂಗಳೂರು, ಅ: 27:ರಾಜ್ಯದ ರಾಜಧಾನಿ ಬೆಂಗಳೂರಿನ ಮೂಲಭೂತ ಸೌಲಭ್ಯಗಳ ಅಗತ್ಯ ಮತ್ತು ಅಭಿವೃದ್ಧಿಯತ್ತ ಕೈಗೊಳ್ಳಬೇಕಾದ ಕ್ರಮಗಳನ್ನು ಅರಿಯಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಪ್ರತಿ ತಿಂಗಳ ಎರಡು ...
ಗ್ರಾಮಗಳ ಸ್ವಾವಲಂಬನೆ ಅಗತ್ಯ :ಶೋಭಾ ಶಿವಮೊಗ್ಗ ,ಅ. 27: ಗ್ರಾಮಗಳನ್ನು ಸ್ವಾವಲಂಬನೆ ಹಾದಿಯಲ್ಲಿ ಅಭಿವೃದ್ಧಿಗೊಳಿಸಬೇಕೆಂಬ ಚಿಂತನೆ ಯಲ್ಲಿ ಅಸ್ತಿತ್ವಕ್ಕೆ ತಂದಿರುವ ವಿಕೇಂದ್ರೀಕರಣದ ಬಲವರ್ಧನೆಗೆ ವ್ಯವಸ್ಥೆಯಲ್ಲಿ ಕೆಲವೊಂದು ಬದಲಾವಣೆಗಳು ಅಗತ್ಯವೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವೆ ...
|
 |
| ಇಂಥದ್ದು ಬೇರೆಲ್ಲೂ ಸಿಗದು |
 |
|
|
|
|
![[]](/img/trans.gif) |
|
![[]](/img/trans.gif) |